ಬ್ರೇಕಿಂಗ್ ನ್ಯೂಸ್
28-10-20 08:03 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ .28 : ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ಹೇಳಿದೆ.
''ಆದರೆ ಕೆಲವೊಂದು ಆಯ್ದ ಮಾರ್ಗಗಳಲ್ಲಿ ಆಯಾಯ ಪ್ರಕರಣವನ್ನು ಆಧರಿಸಿ ಸಂಬಂಧಿತ ಪ್ರಾಧಿಕಾರಗಳು ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿ ನೀಡಬಹುದಾಗಿದೆ'' ಎಂದು ಡಿಜಿಸಿಎ ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆದರೆ ಯಾವುದೇ ಅಂತಾರಾಷ್ಟ್ರೀಯ ಸರಕು ವಿಮಾನಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದೂ ಡಿಜಿಸಿಎ ತಿಳಿಸಿದೆ. ಭಾರತ ಈಗಾಗಲೇ ಅಮೆರಿಕಾ, ಇಂಗ್ಲೆಂಡ್, ಸಂಯುಕ್ತ ಅರಬ್ ಸಂಸ್ಥಾನ, ಭೂತಾನ್, ಫ್ರಾನ್ಸ್ ಹಾಗೂ ಕೆನ್ಯಾ ಸೇರಿದಂತೆ 18 ದೇಶಗಳ ಜತೆಗೆ ಏರ್ ಬಬ್ಬಲ್ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರನ್ವಯ ಈ ದೇಶಗಳ ನಡುವೆ ವಿಶೇಷ ಅಂತಾರಾಷ್ಟ್ರೀಯ ವಿಮಾನ ಸೇವೆಗಳಿಗೆ ಅನುಮತಿಸಬಹುದಾಗಿದೆ.
ಭಾರತದಲ್ಲಿ ದೇಶೀಯ ವಿಮಾನ ಸೇವೆಗಳನ್ನು ಮೇ 25ರಿಂದ ಹಂತಹಂತವಾಗಿ ಮರು ಆರಂಭಿಸಲಾಗಿದೆ.
The suspension of scheduled international passenger flights has been extended till November 30 amid the coronavirus pandemic, the Directorate General of Civil Aviation said today
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm