ಬ್ರೇಕಿಂಗ್ ನ್ಯೂಸ್
19-05-23 08:28 pm HK News Desk ದೇಶ - ವಿದೇಶ
ನವದೆಹಲಿ, ಮೇ 19 : ತಕ್ಷಣದಿಂದಲೇ ಎರಡು ಸಾವಿರದ ನೋಟುಗಳನ್ನು ದೇಶಾದ್ಯಂತ ಚಲಾವಣೆ ನಿಲ್ಲಿಸುವಂತೆ ಬ್ಯಾಂಕುಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ. 2016ರಲ್ಲಿ ಜಾರಿಗೆ ತಂದಿದ್ದ ಪಿಂಕ್ ನೋಟುಗಳನ್ನು ಈಗ ಹಿಂಪಡೆದಿದ್ದು ನೋಟುಗಳನ್ನು ದೊಡ್ಡ ಪ್ರಮಾಣದಲ್ಲಿ ಕೂಡಿಟ್ಟವರಿಗೆ ಕಷ್ಟ ಎದುರಾಗಿದೆ.
ಹಾಲಿ ಇರುವ ನೋಟುಗಳನ್ನು ಮೇ 23ರಿಂದಲೇ ಬ್ಯಾಂಕಿನಲ್ಲಿ ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ. ಒಂದು ಬಾರಿಗೆ 20 ಸಾವಿರ ರೂಪಾಯಿ ಮೌಲ್ಯದ ನೋಟುಗಳನ್ನಷ್ಟೆ ಬದಲು ಮಾಡಿಕೊಳ್ಳಬಹುದು. ಸೆಪ್ಟೆಂಬರ್ 30ರ ವರೆಗೆ ನೋಟು ಬದಲಿಸಿಕೊಳ್ಳಲು ಅವಕಾಶ ಇರುತ್ತದೆ.
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ.
ಮೇ 23, 2023 ರಿಂದ ಯಾವುದೇ ಬ್ಯಾಂಕ್ನಲ್ಲಿ ರೂ. 2000 ಮುಖ ಬೆಲೆಯ ಬ್ಯಾಂಕ್ ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು. ಎಲ್ಲಾ ಬ್ಯಾಂಕುಗಳು ಸೆಪ್ಟೆಂಬರ್ 30, 2023 ರ ವರೆಗೆ ರೂ. 2000 ಬ್ಯಾಂಕ್ ನೋಟುಗಳಿಗೆ ಠೇವಣಿ ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುತ್ತವೆ ಎಂದು ಆರ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ಅವಧಿಯಲ್ಲಿ ಎರಡು ಸಾವಿರದ ನೋಟು ಚಲಾವಣೆಯಲ್ಲಿ ಇರುತ್ತದೆ. ಬದಲಿಗೆ, ಇದರ ವ್ಯಾಲಿಡಿಟಿ ಅವಧಿ ಇನ್ನು ನಾಲ್ಕು ತಿಂಗಳಷ್ಟೆ ಇರುತ್ತದೆ ಎಂದು ಅರ್ಥ ಮಾಡಿಕೊಳ್ಳಬಹುದು.
The Reserve Bank of India (RBI) on Friday announced that Rs 2,000 currency notes are being withdrawn from circulation. In a release, the central bank said that this is being done under its "Clean Note Policy".
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm