ಬ್ರೇಕಿಂಗ್ ನ್ಯೂಸ್
24-05-23 02:28 pm HK News Desk ದೇಶ - ವಿದೇಶ
ಮುಂಬೈ, ಮೇ 24: ಹಿಂದಿ ಕಿರುತೆರೆಗೆ ಒಂದಾದ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಆದಿತ್ಯ ಸಿಂಗ್ ರಜಪೂತ್ ಮತ್ತು 'ಸಾರಾಭಾಯಿ ವರ್ಸಸ್ ಸಾರಾಭಾಯಿ' ನಟಿ ವೈಭವಿ ಉಪಾಧ್ಯಾಯ ಸಾವಿನಿಂದ ಶಾಕ್ನಲ್ಲಿದ್ದ ಕಿರುತೆರೆ ಮಂದಿಗೆ ಇದೀಗ ಮತ್ತೊಂದು ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಹಿಂದಿಯ ಖ್ಯಾತ ಕಿರುತೆರೆ ನಟ ನಿತೇಶ್ ಪಾಂಡೆ (51) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಂದಿ ಕಿರುತೆರೆಯ ‘ಅನುಪಮ’ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಪಾತ್ರವನ್ನು ನಿತೇಶ್ ನಿರ್ವಹಿಸುತ್ತಿದ್ದರು. ಈ ಸೀರಿಯಲ್ ಶೂಟಿಂಗ್ ಸಲುವಾಗಿಯೇ ಮಂಗಳವಾರ (ಮೇ 23) ತೆರಳುತ್ತಿದ್ದಾಗ ನಾಸಿಕ್ ಬಳಿಯ ಇಗತ್ಪುರಿ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಅವರ ಸಾವಿನ ವಿಚಾರವನ್ನು ನಿತೀಶ್ ಅವರ ಸಂಬಂಧಿ ಸಿದ್ಧಾರ್ಥ್ ನಗರ ಖಚಿತಪಡಿಸಿದ್ದಾರೆ.

ಸಿನಿಮಾ, ಕಿರುತೆರೆಯಲ್ಲಿ ನಟನೆ ಶಾರುಖ್ ಖಾನ್ ನಟನೆಯ 'ಓಂ ಶಾಂತಿ ಓಂ' ಚಿತ್ರದಲ್ಲಿ ನಿತೀಶ್ ನಟಿಸಿದ್ದರು. 'ದಬಾಂಗ್ 2', 'ಖೋಸ್ಲಾ ಕಾ ಘೋಸ್ಲಾ' ಸಿನಿಮಾಗಳು ಸೇರಿ ಕಿರುತೆರೆಯಲ್ಲಿಯೂ ಅವರದ್ದು ಪರಿಚಿತ ಮುಖ. ಸದ್ಯ 'ಇಂಡಿಯಾವಲಿ ಮಾ', ಮತ್ತು 'ಅನುಪಮಾ' ಧಾರಾವಾಹಿಗಳಲಿ ನಿತೀಶ್ ನಟಿಸುತ್ತಿದ್ದರು.
Popular actor Nitesh Pandey was found dead at a hotel in Igatpuri near Nashik in Maharshtra. He was 50. Mr Pandey, who was shooting in Igatpuri, appeared to have suffered a heart attack. Police are at the hotel and are investigating - a post-mortem report is awaited. Hotel staff and others close to Nitesh Pandey are being questioned. Nitesh Pandey was best-known for the film Om Shanti Om in which he played the assistant to Shah Rukh Khan's character.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm