ಬ್ರೇಕಿಂಗ್ ನ್ಯೂಸ್
29-10-20 08:55 pm Headline Karnataka News Network ದೇಶ - ವಿದೇಶ
ಪ್ಯಾರಿಸ್, ಅಕ್ಟೋಬರ್ 29 : ಯುರೋಪ್ ರಾಷ್ಟ್ರಗಳಲ್ಲಿ ಎರಡನೇ ಹಂತದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ದೇಶಾದ್ಯಂತ ದಿಢೀರ್ ಲಾಕ್ಡೌನ್ ಘೋಷಣೆ ಮಾಡಿದ್ದು ಡಿಸೆಂಬರ್ 1ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದಿದ್ದಾರೆ.

ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಫ್ರಾನ್ಸ್ ನಲ್ಲಿ ಎರಡನೇ ಬಾರಿ ಲಾಕ್ ಡೌನ್ ಹೇರಲಾಗಿದೆ. ರೆಸ್ಟೋರೆಂಟ್, ಬಾರ್ ಗಳಿಗೆ ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದು ಅಗತ್ಯ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ಆರ್ಥಿಕತೆಗೆ ಪೆಟ್ಟು ಬೀಳದಂತೆ ಸಾರ್ವಜನಿಕ ಉದ್ದಿಮೆಗಳು, ಕೃಷಿ ಚಟುವಟಿಕೆಗೆ ಅವಕಾಶ ನೀಡಲಾಗಿದೆ.
ಕೊರೊನಾ ವೈರಸ್ ಫ್ರಾನ್ಸ್ ದೇಶದ ಎಲ್ಲೆಡೆ ಹರಡುತ್ತಿದ್ದು ನವೆಂಬರ್ ತಿಂಗಳಲ್ಲಿ ಯಾವ ಹಂತಕ್ಕೆ ತಲುಪಬಹುದು ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಇನ್ನು ಪ್ಯಾರಿಸ್ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಎರಡು ವಾರಗಳ ಹಿಂದೆ ಕರ್ಫ್ಯೂ ಹಾಕಲಾಗಿತ್ತು. ಆದರೆ, ಅದು ವಿಫಲವಾಗಿದೆ ಎನ್ನಲಾಗುತ್ತಿದೆ. ಫ್ರಾನ್ಸ್ ನಲ್ಲಿ ಕೊರೊನಾ ಸೋಂಕಿಗೆ ಈಗಾಗಲೇ 35 ಸಾವಿರ ಮಂದಿ ಬಲಿಯಾಗಿದ್ದಾರೆ. ಯುರೋಪ್ ನ ಇತರ ಭಾಗದಲ್ಲಿಯೂ ಎರಡನೇ ಹಂತದ ಕೊರೊನಾ ಸೋಂಕು ಮೊದಲ ಹಂತಕ್ಕಿಂತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇರಲಿದೆ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಸದ್ಯಕ್ಕೆ ಮೂರು ಸಾವಿರ ಇಂಟೆನ್ಸಿವ್ ಕೇರ್ ಬೆಡ್ ಫುಲ್ ಆಗಿದ್ದು ನವೆಂಬರ್ ವೇಳೆಗೆ ಅದು 9 ಸಾವಿರಕ್ಕೆ ತಲುಪಲಿದೆ ಎನ್ನುವ ಅಂದಾಜಿದೆ. ಸದ್ಯಕ್ಕೆ 5800 ಐಸಿಯು ಕೆಪಾಸಿಟಿ ಇದ್ದು ಅದನ್ನು ಹತ್ತು ಸಾವಿರಕ್ಕೆ ಏರಿಸುವ ಗುರಿಯಿದೆ ಎಂದಿದ್ದಾರೆ ಮ್ಯಾಕ್ರನ್. ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಲಾಕ್ಡೌನ್ ಬಳಿಕದ ಎರಡು ವಾರಗಳಲ್ಲಿ ಪರಿಸ್ಥಿತಿ ಸುಧಾರಿಸಿದರೆ ಸಡಿಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm