ಬ್ರೇಕಿಂಗ್ ನ್ಯೂಸ್
25-05-23 09:46 pm HK News Desk ದೇಶ - ವಿದೇಶ
ಕಾಸರಗೋಡು, ಮೇ, 25: ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ.
ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ದಿವ್ಯಾ ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದಿವ್ಯಾ ಮಂಗಳವಾರ ರಾತ್ರಿ ಲ್ಯಾಬ್ ನಲ್ಲಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆ ಮನೆಗೆ ಬಂದಿದ್ದರು.
ತಾಯಿ ಹಾಗೂ ಮನೆ ಮಂದಿ ಹೊರಗಡೆ ತೆರಳಿದ್ದರು. ಸಂಜೆ ಸ್ಥಳೀಯರು ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.
ಸ್ಥಳದಲ್ಲಿ ದಿವ್ಯಾಳ ಆತ್ಮಹತ್ಯೆ ಪತ್ರ ಲಭಿಸಿದ್ದು ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಯುವಕನೋರ್ವನ ಕೇಂದ್ರೀಕರಿಸಿ ಆದೂರು ಪೊಲೀಸರು ತನಿಖೆ ಅರಂಭಿಸಿದ್ದಾರೆ ಎನ್ನಲಾಗಿದೆ.
ಯುವಕ ನಿರಂತರವಾಗಿ ಮೊಬೈಲ್ ನಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಆದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a young woman allegedly ended her life by hanging herself at her residence in Adoor. The deceased, identified as Divya (26), was the daughter of Mudda Naik, a resident of Chamakochi Annappadi in Adoor. On Wednesday, Divya's lifeless body was discovered hanging in a room of her home. She was a lab technician employed at a private hospital in Bandadka. She had returned home in the morning after completing her night shift on Tuesday.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm