ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.
ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm