ಬ್ರೇಕಿಂಗ್ ನ್ಯೂಸ್
29-10-20 11:03 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 29: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಲಾಕ್ಡೌನ್ ನಿರ್ಬಂಧವನ್ನು ವಿಸ್ತರಣೆ ಮಾಡಿದ್ದು, ನ.30ರ ವರೆಗೂ ಲಾಕ್ಡೌನ್ ಜಾರಿಗೊಳಿಸಿ ಆದೇಶ ಮಾಡಿದೆ.
ಈ ತಿಂಗಳ ಆರಂಭದಲ್ಲಿ ಹೊಟೇಲ್, ಫುಡ್ ಕೋರ್ಟ್, ರೆಸ್ಟೋರೆಂಟ್, ಬಾರ್ ಗಳಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ, ಸಿಬಂದಿ ಮತ್ತು ಗ್ರಾಹಕರು 50 ಶೇಕಡಾ ಮಾತ್ರ ಇರಬೇಕೆಂದು ಸೂಚನೆ ನೀಡಿತ್ತು. ಇದೇ ನೀತಿಯನ್ನು ಸರಕಾರ ಮುಂದುವರಿಕೆ ಮಾಡಿದೆ. ಅಲ್ಲದೆ, ಶಾಲೆ, ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳ ನಿರ್ಬಂಧವನ್ನೂ ಮುಂದುವರಿಸಲಾಗಿದೆ.

ಅತಿ ಹೆಚ್ಚು ರೈಲು ಸೇವೆಯನ್ನು ಅವಲಂಬಿಸಿದ್ದ ಮುಂಬೈ ನಗರದಲ್ಲಿ ಕಳೆದ ಜೂನ್ 15ರಿಂದ ಅಗತ್ಯ ಸೇವೆಗಾಗಿ ಕೆಲವು ರೈಲುಗಳನ್ನು ಸಂಚಾರಕ್ಕೆ ಇಳಿಸಲಾಗಿತ್ತು. ಈ ರೈಲು ಸೇವೆಯನ್ನೂ ಮುಂದುವರಿಸಲಾಗಿದೆ. ಆದರೆ, ಉಳಿದ ರಾಜ್ಯಗಳು ನವೆಂಬರ್ ತಿಂಗಳಲ್ಲಿ ಕಾಲೇಜುಗಳಿಗೆ ಅವಕಾಶ ನೀಡುತ್ತಿದ್ದರೆ, ಮಹಾರಾಷ್ಟ್ರ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರ ರಾಜ್ಯದಲ್ಲಿದ್ದು ಈಗಲೂ 1.30 ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಸೋಂಕಿತರಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 14,86,926 ಮಂದಿ ಕೊರೊನಾದಿಂದ ಸಾವು ಕಂಡಿದ್ದಾರೆ. ಹೀಗಾಗಿ ಕೊರೊನಾ ಹರಡುವುದು ಕಡಿಮೆಯಾಗದ ಕಾರಣ ರಾಜ್ಯ ಸರಕಾರ ಮತ್ತೆ ಲಾಕ್ಡೌನ್ ನಿರ್ಬಂಧವನ್ನು ಮುಂದುವರಿಸಿದೆ.
Maharashtra Government, on Thursday, extended the COVID-19 lockdown till November 30 with activities permitted under Mission 'Begin Again' to remain in force till further notice.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm