ಬ್ರೇಕಿಂಗ್ ನ್ಯೂಸ್
30-10-20 11:24 am Headline Karnataka News Network ದೇಶ - ವಿದೇಶ
ಶ್ರೀನಗರ, ಅ.30: ಜಿಲ್ಲಾ ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಭಾರತೀಯ ಜನತಾ ಪಕ್ಷದ ಮೂರು ಮಂದಿ ಕಾರ್ಯಕರ್ತರನ್ನು ಶಂಕಿತ ಉಗ್ರರು ದಕ್ಷಿಣ ಕಾಶ್ಮೀರದ ಕುಲುಗಾಂನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತರಲ್ಲಿ ಕುಲುಗಾಂ ಬಿಜೆಪಿ ಯುವ ಘಟಕದ ಪದಾಧಿಕಾರಿ ಫಿದಾ ಹುಸೈನ್ ಯಾತೂ ಮತ್ತು ಸಹ ಕಾರ್ಯಕರ್ತರಾದ ಉಮರ್ ರಶೀದ್ ಬೇಗ್ ಹಾಗೂ ಉಮರ್ ರಮ್ಝಾನ್ ಹಜಮ್ ಸೇರಿದ್ದಾರೆ. ರಾತ್ರಿ 8:20ರ ವೇಳೆಗೆ ಖಾಝಿಗುಂಡ್ ಗ್ರಾಮದ ವೈ.ಕೆ.ಪುರದಲ್ಲಿ ಈ ದಾಳಿ ನಡೆದಿದೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ಪ್ರಕಟಿಸಿದ್ದಾರೆ. ಮೂವರೂ ಖಾಝಿಗುಂಡ್ ತುರ್ತು ಆಸ್ಪತ್ರೆಗೆ ಮೃತ ಸ್ಥಿತಿಯಲ್ಲಿ ತರಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ.ಅಸೀಮಾ ನಝೀರ್ ಹೇಳಿದ್ದಾರೆ.

ಬಂಡೀಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶೇಕ್ ವಸೀಮ್ ಬಾರಿ ಅವರ ತಂದೆ ಮತ್ತು ಸಹೋದರನನ್ನು ಜುಲೈನಲ್ಲಿ ಹತ್ಯೆ ಮಾಡಿದಾಗಿನಿಂದ ಈ ವರ್ಷ ಇದುವರೆಗೆ ಒಂಬತ್ತು ಮಂದಿ ಬಿಜೆಪಿ ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಯಾವುದೇ ಉಗ್ರ ಸಂಘಟನೆ ಈ ಹತ್ಯೆಯ ಹೊಣೆ ಹೊತ್ತಿಲ್ಲ. ಕಳೆದ ಜೂನ್ನಿಂದೀಚೆಗೆ ಉಗ್ರ ಸಂಘಟನೆಗಳು ವಿವಿಧ ಪಕ್ಷಗಳ ತಳಮಟ್ಟದ ಕಾರ್ಯಕರ್ತರನ್ನು ಗುರಿಯಾಗಿಸಿವೆ.
ಜೂನ್ 8ರಂದು ಕಾಂಗ್ರೆಸ್ ಸರಪಂಚ ಅಜಯ್ ಪಂಡಿತ ಅವರನ್ನು ಅನಂತ್ನಾಗ್ನಲ್ಲಿ ಹತ್ಯೆ ಮಾಡಿದ ಬಳಿಕ ಬಿಜೆಪಿಗೂ ಉಗ್ರದಾಳಿ ತಟ್ಟಿದೆ. ಜೆಇಎಂ ಮತ್ತು ಎಲ್ಇಟಿ ದಾಳಿಯ ಭೀತಿ ಬಗ್ಗೆ ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆಗಸ್ಟ್ನಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸರಪಂಚರನ್ನು ಮತ್ತು ಕಾರ್ಯಕರ್ತರನ್ನು ದಕ್ಷಿಣ ಕಾಶ್ಮೀರದಲ್ಲಿ ಸುರಕ್ಷಿತ ಮನೆಗಳಿಗೆ ಸ್ಥಳಾಂತರಿಸಿದ್ದರು.
Suspected terrorists on Thursday shot dead three Bharatiya Janata Party (BJP) workers in South Kashmir’s Kulgam district, police officials said.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am