ಬ್ರೇಕಿಂಗ್ ನ್ಯೂಸ್
06-06-23 08:18 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 6: ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ಸಂದರ್ಭದಲ್ಲಿ ಬೋಗಿಗಳಲ್ಲಿ ವಿದ್ಯುತ್ ಪ್ರವಹಿಸಿ 40 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಅಪಘಾತದಲ್ಲಿ ಒಟ್ಟು 278 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇವರಲ್ಲಿ 40 ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಈ ಕಾರಣದಿಂದ ವಿದ್ಯುತ್ ಪ್ರವಹಿಸಿ ಸಾವು ಸಂಭವಿಸಿರಬೇಕೆಂದು ಶಂಕಿಸಲಾಗಿದೆ.


ಬಾಲೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಈ ಕುರಿತು ಮಾಹಿತಿಗಳಿವೆ. ರೈಲು ಮಾರ್ಗದಲ್ಲಿನ ವಿದ್ಯುತ್ ತಂತಿಗಳು ಅಪಘಾತದ ನಂತರ ತುಂಡಾಗಿ ಬಿದ್ದವು. ಅವು ಕೆಲ ಬೋಗಿಗಳಿಗೆ ತಗುಲಿದ್ದರಿಂದ ಒಳಗೆ ಸಿಲುಕಿದ ಪ್ರಯಾಣಿಕರಿಗೆ ವಿದ್ಯುತ್ ಪ್ರವಹಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.


ಕುಮಾರ ನಾಯಕ್ ಪ್ರತಿಕ್ರಿಯಿಸಿ, 'ರೈಲುಗಳ ಡಿಕ್ಕಿಯಿಂದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಇನ್ನೂ ಕೆಲವರು ರೈಲು ಹಳಿಗಳ ಮೇಲ್ಭಾಗದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ತುಂಡಾಗಿ ಬೋಗಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಹೌರಾ-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಜೂನ್ 2ರಂದು ಸಂಜೆ 7.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಇದರಲ್ಲಿ 278 ಪ್ರಯಾಣಿಕರು ಮೃತಪಟ್ಟು, ಸುಮಾರು 1200 ಜನರು ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ವಂಸಕ ಕೃತ್ಯ ನಡೆದಿದೆ ಎಂಬ ರೈಲ್ವೆ ಮಂಡಳಿಯ ಶಿಫಾರಸಿನ ಮೇಲೆ ಸಿಬಿಐ ತನಿಖೆ ಆರಂಭಿಸಿದೆ.
At least 40 passengers of the ill-fated Coromandel Express are said to be electrocuted by snapped overhead cables as they did not have any external injury. The cables reportedly snapped after the Yesvantpur-Howrah Express crashed into the derailed bogies of the Coromandel train in Odisha’s Balasore. The claim made by a police officer, who oversaw the rescue operation, matches with the FIR that states electrocution as the cause of several deaths after live overhead cable
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm