Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm