ಬ್ರೇಕಿಂಗ್ ನ್ಯೂಸ್
31-10-20 12:16 pm Headline Karnataka News Network ದೇಶ - ವಿದೇಶ
ಅಯೋಧ್ಯೆ, ಅಕ್ಟೋಬರ್ 30: ಸುದೀರ್ಘ 28 ವರ್ಷಗಳ ಬಳಿಕ ದೀಪಾವಳಿ ಹಬ್ಬಕ್ಕೆ ಅಯೋಧ್ಯೆ ಝಗಮಗಿಸಲಿದೆ. ಈವರೆಗೂ ಟೆಂಟ್ ಒಳಗಿದ್ದ ರಾಮನ ವಿಗ್ರಹಕ್ಕೆ ದೀಪಗಳ ಹಬ್ಬದ ಸಡಗರದ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರತಿ ಎತ್ತಲಿದ್ದಾರೆ.
1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದ ಬಳಿಕ ವಿವಾದಿತ ಪ್ರದೇಶವಾಗಿದ್ದ ಅಯೋಧ್ಯೆಯಲ್ಲಿ ಯಾವುದೇ ಹಬ್ಬಗಳ ಆಚರಣೆಗೂ ಅನುಮತಿ ಇರಲಿಲ್ಲ. ಈ ಬಾರಿ ಅಯೋಧ್ಯೆ ವಿವಾದ ಮುಕ್ತವಾಗಿದ್ದು, ಭವ್ಯ ರಾಮಮಂದಿರ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ಇದೇ ವೇಳೆ, ದೀಪಾವಳಿ ಹಬ್ಬವನ್ನು ಸಡಗರದಿಂದ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.


ಇಷ್ಟು ವರ್ಷಗಳ ಕಾಲ ಪುಟ್ಟ ಟೆಂಟ್ ನಲ್ಲಿದ್ದ ರಾಮನ ವಿಗ್ರಹವನ್ನು ಮಂದಿರ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಆವರಣಕ್ಕೆ ಸ್ಥಳಾಂತರಿಸಿ ಪೂಜಿಸಲಾಗುತ್ತಿದೆ. ದಿನವೂ ಅರ್ಚನೆ, ಪೂಜೆಗಳು ನಡೆಯುತ್ತಿವೆ. ಇದೇ ಜಾಗದಲ್ಲಿ ಈ ಬಾರಿ ದೀಪಾವಳಿ ಆಚರಿಸಲಾಗುತ್ತಿದೆ. ದೀಪಾವಳಿಗೆ ಇಡೀ ರಾಮಮಂದಿರ ಪರಿಸರದಲ್ಲಿ ಲಕ್ಷಾಂತರ ದೀಪಗಳನ್ನು ಹಚ್ಚಿ ಬೆಳಗಿಸಲು ಯೋಜನೆ ಹಾಕಲಾಗಿದೆ. ಮಂದಿರದ ಆವರಣದಲ್ಲಿ ಅಲ್ಲದೆ, ರಾಮ ನಿರ್ಯಾಣಗೊಂಡ ಸರಯೂ ನದಿ ತೀರದಲ್ಲಿಯೂ ಲಕ್ಷಾಂತರ ದೀಪಗಳನ್ನು ಬೆಳಗಿಸಿ ವಿಶಿಷ್ಟವಾಗಿ ದೀಪಗಳ ಹಬ್ಬವನ್ನು ಆಚರಿಸಲು ಯೋಜನೆ ಹಾಕುತ್ತಿದ್ದಾರೆ.
ಕಳೆದ ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿತ್ತು. ಅಂದು ಕೂಡ ಇಡೀ ಅಯೋಧ್ಯೆಯನ್ನು ಶೃಂಗರಿಸಿ ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಭೂಮಿಪೂಜೆ ನೆರವೇರಿಸಿದ್ದರು. ಈ ಬಾರಿ ಮೋದಿ ದೀಪಾವಳಿಗೆ ಅಯೋಧ್ಯೆ ಅಥವಾ ವಾರಣಾಸಿಗೆ ಬರುವುದು ಇನ್ನೂ ಅಂತಿಮಗೊಂಡಿಲ್ಲ.
For the first time since 1992, Diwali will be celebrated in the earlier disputed area where the foundation stone for the Ram Temple construction was laid back in August.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm