ಬ್ರೇಕಿಂಗ್ ನ್ಯೂಸ್
10-06-23 04:57 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 10: ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆಗೆ ನಂಟು ಹೊಂದಿದ್ದ ವಿದೇಶಿ ಪ್ರಜೆ ಸೇರಿದಂತೆ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಗುಜರಾತಿನ ಪೋರಬಂದರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಸಲುವಾಗಿ ಎಟಿಎಸ್ ಸಕ್ರಿಯವಾಗಿತ್ತು. ಶಂಕೆ ಮೇರೆಗೆ ವಿದೇಶಿ ಪ್ರಜೆ ಸೇರಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಾಲ್ವರಿಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಯೊಂದಿಗೆ ನಂಟು ಇರುವುದು ಪತ್ತೆಯಾಗಿದೆ.

ಈ ನಡುವೆ, ವಿದೇಶಿ ಪ್ರಜೆಯೊಂದಿಗೆ ಸಂಬಂಧ ಹೊಂದಿರುವ ಸ್ಥಳೀಯ ವ್ಯಕ್ತಿಗಳನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ಐಸಿಸ್ ಗುಂಪಿನೊಂದಿಗೆ ಸಂಬಂಧ ಹೊಂದಿದ್ದು, ಇವರೆಲ್ಲರೂ ಕಳೆದ ಒಂದು ವರ್ಷದಿಂದ ಪರಸ್ಪರ ಸಂಪರ್ಕದಲ್ಲಿದ್ದರು. ದಾಳಿ ವೇಳೆ ಅನೇಕ ನಿಷೇಧಿತ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮಧ್ಯಪ್ರದೇಶದಲ್ಲಿ ಐಸಿಸ್ನೊಂದಿಗೆ ಸಂಬಂಧ ಹೊಂದಿದ್ದ ಮೂವರನ್ನು ಬಂಧಿಸಿದ್ದರು. ಬಂಧಿತ ಮೂವರನ್ನು ಸೈಯದ್ ಮಮೂರ್ ಅಲಿ, ಮೊಹಮ್ಮದ್ ಆದಿಲ್ ಖಾನ್ ಮತ್ತು ಮೊಹಮ್ಮದ್ ಶಾಹಿದ್ ಎಂದು ಗುರುತಿಸಲಾಗಿದೆ.
The Anti-Terrorist Squad (ATS) of Gujarat Police has busted a major terror module with arrest of four persons including three Kashmiri people from Porbandar. They are reportedly linked with international terror outfit the Islamic State – Khorasan Province, an affiliate of the Islamic State, ATS sources said on Saturday, June 10, 2023.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm