ಬ್ರೇಕಿಂಗ್ ನ್ಯೂಸ್
11-06-23 08:45 pm HK News Desk ದೇಶ - ವಿದೇಶ
ಉಜ್ಜಯಿನಿ, ಜೂನ್ 11: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುತ್ವ, ದೇವರು ಇದ್ಯಾವುದು ಬಿಜೆಪಿಗರ ಖಾಸಗಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.
ಮಹಾಕಾಳೇಶ್ವರ ಸನ್ನಿಧಿಯಲ್ಲಿ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಸ್ಮವನ್ನು ಸ್ವೀಕರಿಸಿದರು. 'ಹಿಂದುತ್ವ, ದೇವಾಲಯಗಳು ಅಥವಾ ದೇವರು ಯಾವ ರಾಜಕೀಯ ಪಕ್ಷದ ಆಸ್ತಿಯೂ ಅಲ್ಲ! ಅದು ಪ್ರತಿಯೊಬ್ಬರಿಗೂ ಸೇರಿದ್ದು. ಇದ್ಯಾವುದು ಕೂಡ ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ ಎಂದು ಹೇಳಿದರು.

/newsdrum-in/media/media_files/50A2KMgR21rfIY3OTlbd.jpg)
ಸಮಾಜದ ಪ್ರತಿಯೊಂದು ವರ್ಗ, ಸಂಸ್ಕೃತಿ, ಧರ್ಮ ಮತ್ತು ಭಾಷೆಯಲ್ಲಿ ಕಾಂಗ್ರೆಸ್ಗೆ ಅಪಾರ ನಂಬಿಕೆ ಇದೆ. ಮಹಾಕಾಳೇಶ್ವರ ಸನ್ನಿಧಿಗೆ ಇದು ನನ್ನ ನಾಲ್ಕನೇ ಭೇಟಿ. ನನ್ನ ಕಷ್ಟದ ಸಮಯಗಳಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ. ಚುನಾವಣೆಗೂ ಮುನ್ನ ಭಗವಂತನಲ್ಲಿ ಈ ಬಾರಿ ಅಧಿಕಾರ ಪ್ರಾಪ್ತಿಯಾಗುವಂತೆ ಪ್ರಾರ್ಥಿಸಿದ್ದೆ, ಅದರಂತೆ ಈಗ ನಮಗೆ ಅಧಿಕಾರ ಲಭಿಸಿದೆ' ಎಂದು ಸುದ್ದಿಗಾರರಿಗೆ ಹೇಳಿದರು.
Karnataka Deputy Chief Minister D K Shivakumar took part in the Bhasm Aarti’ held at dawn on Sunday in the Mahakaleshwar Temple and then prayed at the Kalabhairava temple, both in Ujjain in Madhya Pradesh.Shivakumar said Hindutva, temples and gods were not the private property of the Bharatiya Janata Party and predicted a thumping victory for the Congress in the year-end MP Assembly polls.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm