ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.
ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm