ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.


ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm