ಬ್ರೇಕಿಂಗ್ ನ್ಯೂಸ್
15-06-23 08:12 pm HK News Desk ದೇಶ - ವಿದೇಶ
ಚೆನ್ನೈ, ಜೂ 15: ಅಂಗಡಿಯೊಂದರಲ್ಲಿ ಬ್ರೆಡ್ ಆಮ್ಲೆಟ್ ತಿಂದು ಜ್ಯೂಸ್ ಕುಡಿದು ಬಿಲ್ ನೀಡಲು ನಿರಾಕರಿಸಿದ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಸ್ಟೇಬಲ್ಗಳು ಅಮಾನತುಗೊಂಡಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಗುಡುವಾಂಚೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮೀ ಹಾಗೂ ಮೂವರು ಮಹಿಳಾ ಪೊಲೀಸ್ ಕಾನ್ಸ್ಸ್ಟೆಬಲ್ಗಳು ಬ್ರೆಡ್ ಆಮ್ಲೆಟ್ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿಗಳನ್ನು ತೆಗೆದುಕೊಂಡಿದ್ದಾರೆ. ಮಾಲಿಕರು ಹಣ ಕೇಳಿದಾಗ ಕೊಡಲ್ಲ ಎಂದು ದರ್ಪ ತೋರಿಸಿದ್ದಾರೆ. ಇದನ್ನು ಮಾಲಿಕರು ಪ್ರಶ್ನಿಸಿದಾಗ ಅಂಗಡಿಯ ಲೈಸೆನ್ಸ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗಡಿ ಮಾಲಿಕ ಮಣಿಮಂಗಲಮ್ ಸಿಸಿಟಿವಿ ಫೂಟೇಜ್ ಆಧರಿಸಿ ದೂರು ನೀಡಿದ್ದಾರೆ. ತಾಂಬರಂ ಕಮಿಷನರ್ ಅಮಲರಾಜ್, ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ.
In a bizarre turn of events, one sub-inspector and three constables were suspended in Tamil Nadu's Chengalpattu district for refusing to pay a shopkeeper for bread omelette and juice they had. Sub-inspector Vijayalakshmi and three constables are from All Women's Police Station in Guduvancheri.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm