ಬ್ರೇಕಿಂಗ್ ನ್ಯೂಸ್
31-10-20 09:44 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 31: ನಾಯಿ ಮನುಷ್ಯನ ನಂಬಿಕಸ್ಥ ಪ್ರಾಣಿ ಅಂತಾರೆ. ಕೆಲವರಿಗಂತೂ ನಾಯಿಯೇ ಪ್ರಾಣ ಸ್ನೇಹಿತ. ಇಂಥಾ ನಾಯಿ ಮುಂಬೈನಲ್ಲೊಂದು ಮಹಿಳೆಯನ್ನು ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಆಗಂತುಕನಿಂದ ಪಾರು ಮಾಡಿದ ಸುದ್ದಿ ಬಂದಿದೆ.
ಆಕೆ 33 ವರ್ಷದ ಮಹಿಳೆ. ಗಂಡ ಇತ್ತೀಚೆಗೆ ತೀರಿಕೊಂಡಿದ್ದರಿಂದ ಏಳು ವರ್ಷದ ಪುತ್ರಿಯ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಎರಡು ದಿನಗಳ ಹಿಂದೆ 25 ವರ್ಷದ ಯುವಕನೊಬ್ಬ ತನ್ನ ಅಂಗಿ ತೆಗೆದು ಬರೀಯ ಚಡ್ಡಿಯಲ್ಲಿ ಮನೆಯ ಒಳಗೆ ಎಂಟ್ರಿ ಕೊಟ್ಟಿದ್ದ. ರಾತ್ರಿ ವೇಳೆ, ಕಿಟಕಿ ಹಾರಿ ಕಳ್ಳದಾರಿಯಿಂದ ಮನೆಯ ಒಳಗೆ ಬಂದಿದ್ದ. ಆದರೆ, ಯುವಕ ಕಳ್ಳದಾರಿಯಿಂದ ಎಂಟ್ರಿ ಕೊಟ್ಟಿದ್ದು ಮನೆ ಒಳಗಿದ್ದ ನಾಯಿಗೆ ಗೊತ್ತಾಗಿದೆ. ಕೂಡಲೇ ನಾಯಿ ಬೌ ಬೌ ಎಂದಿದ್ದು, ಮಹಿಳೆಯನ್ನು ಎಚ್ಚರಿಸಿದೆ.
ಮಹಿಳೆ ಕೂಡಲೇ ಪೊಲೀಸರಿಗೆ ಫೋನಾಯಿಸಿ, ದೂರು ನೀಡಿದ್ದಾಳೆ. ಅಷ್ಟೊತ್ತಿಗೆ ಯುವಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆದರೆ, ಪೊಲೀಸರು ಆಗಮಿಸಿ ಅಲ್ಲಿನ ಸಿಸಿಟಿವಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು 25 ವರ್ಷದ ಸಾದಾರ್ ಆಲಂ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪುರುಷರಿಲ್ಲದ ವಿಚಾರ ತಿಳಿದಿದ್ದ ಆಲಂ, ಮಹಿಳೆಯ ಬೆನ್ನು ಬಿದ್ದಿದ್ದ. ಬೆನ್ನ ಹಿಂದೆ ತಿರುಗಾಡುತ್ತಾ ಆಸೆ ತೀರಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದ. ಆದರೆ, ಮಹಿಳೆ ಸೊಪ್ಪು ಹಾಕಿರಲಿಲ್ಲ. ಹೀಗಾಗಿ ಮಹಿಳೆಯ ಮನೆಗೆ ನುಗ್ಗಿ ರಿವೇಂಜ್ ತೀರಿಸಿಕೊಳ್ಳಲು ಕಳ್ಳದಾರಿಯಲ್ಲಿ ಎಂಟ್ರಿ ಕೊಟ್ಟಿದ್ದ. ಆದರೆ, ಮಹಿಳೆಯ ನಂಬಿಕಸ್ಥ ನಾಯಿ ಕಳ್ಳನ ಬಗ್ಗೆ ಎಚ್ಚರಿಸಿ, ಆರೋಪಿಯನ್ನು ಜೈಲು ಕಂಬಿ ಎಣಿಸುವಂತೆ ಮಾಡಿದೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಬೈನ ಪೊವಾಯಿ ಏರಿಯಾದಲ್ಲಿ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm