ಬ್ರೇಕಿಂಗ್ ನ್ಯೂಸ್
01-07-23 01:42 pm HK News Desk ದೇಶ - ವಿದೇಶ
ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.


ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.
As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm