ಬ್ರೇಕಿಂಗ್ ನ್ಯೂಸ್
02-11-20 06:13 pm Headline Karnataka News Network ದೇಶ - ವಿದೇಶ
ಮೆಲ್ಬರ್ನ್, ನವೆಂಬರ್ 02 : ನ್ಯೂಜಿಲೆಂಡ್ ಸರ್ಕಾರದ ಕ್ಯಾಬಿನೆಟ್ ಸಚಿವೆಯಾಗಿ ಭಾರತ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಆಯ್ಕೆಯಾಗಿದ್ದು, ಈ ಮೂಲಕ ನ್ಯೂಜಿಲೆಂಡ್ ಸರಕಾರದಲ್ಲಿ ಸಚಿವೆಯಾದ ಭಾರತ ಮೂಲದ ಮೊಟ್ಟಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನ್ಯೂಜಿಲೆಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಆರ್ಡ್ರೆನ್ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ಅವರ ಸಚಿವ ಸಂಪುಟ ಸಹೋದ್ಯೋಗಿಗಳಾಗಿ ಐವರು ಹೊಸ ಸಚಿವರನ್ನು ನೇಮಕ ಮಾಡಲಾಗಿದೆ. ಐವರ ಪೈಕಿ ಭಾರತೀಯ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಕೂಡ ಒಬ್ಬರು. 41 ವರ್ಷದ ಪ್ರಿಯಾಂಕಾ ಎರಡನೇ ಬಾರಿಗೆ ಸಂಸದರಾಗಿದ್ದು, ಇದೀಗ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಕೇರಳದ ಪರಾವೂರು ಮೂಲದವರಾದ ಪ್ರಿಯಾಂಕಾ, ಪರವೂರ್ ಮದವನರಂಬು ರಾಮನ್ ರಾಧಾಕೃಷ್ಣನ್ ಮತ್ತು ಉಷಾ ಅವರ ಪುತ್ರಿಯಾಗಿದ್ದಾರೆ. 2017ರಲ್ಲಿ ಲೇಬರ್ ಪಾರ್ಟಿ ಮೂಲಕ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದು, 2019ರಲ್ಲಿ ಎಥಿಕ್ಸ್ ಕಮ್ಯೂನಿಟೀಸ್ ಸಚಿವರ ಸಂಸದೀಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.
ಇದೇ ಶುಕ್ರವಾರ ಹೊಸ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದ್ದು, ಅಂದೇ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Born in India, Priyanca Radhakrishnan on Monday became New Zealand's first-ever Indian-origin minister after Prime Minister Jacinda Ardern inducted five new ministers into her executive.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am