ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm