ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am