ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm