ಬ್ರೇಕಿಂಗ್ ನ್ಯೂಸ್
02-07-23 10:49 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 2: ತಿರುಪತಿ ಬಳಿಯ ತಾಲಕೋಣ ಜಲಪಾತಕ್ಕೆ ಟೂರ್ ಹೋಗಿದ್ದ ಚೆನ್ನೈನಲ್ಲಿ ಎಂಎಸ್ಸಿ ಓದುತ್ತಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಜೀವವನ್ನೇ ಕಳಕೊಂಡಿದ್ದಾನೆ. ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್(22) ಮೃತ ವಿದ್ಯಾರ್ಥಿ.
ಸುಮಂತ್ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಶುಕ್ರವಾರ ಸಂಜೆಯ ವೇಳೆಗೆ ನೀರಾಟ ಆಡುತ್ತಿದ್ದ ಸುಮಂತ್ ನೀರಿಗೆ ಜಿಗಿಯಲು ಹೋಗಿದ್ದ. ಅಲ್ಲದೆ, ತಾನು ನೀರಿಗೆ ಹಾರುವುದನ್ನು Instagram ರೀಲ್ಗಾಗಿ ವೀಡಿಯೊ ಮಾಡುವಂತೆ ಸ್ನೇಹಿತರಿಗೆ ಹೇಳಿದ್ದ ಎನ್ನಲಾಗಿದೆ. ಅದರಂತೆ ಆತನ ಸ್ನೇಹಿತರು ಕ್ಯಾಮರಾದಲ್ಲಿ ವಿಡಿಯೋ ಮಾಡುತ್ತಿದ್ದರೆ, ಸುಮಂತ್ ಬಂಡೆಯ ಮೇಲಿನಿಂದ ಹತ್ತಡಿ ಆಳದ ನೀರಿಗೆ ಹಾರಿದ್ದಾರೆ.
ಜಲಪಾತಕ್ಕೆ ಹಾರಿದ ನಂತರ ಸುಮಂತ್ ನೀರಿನಿಂದ ಮೇಲಕ್ಕೆ ಬಂದಿರಲಿಲ್ಲ. ಭಯಗೊಂಡ ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಗೆ ಸುಮಂತ್ ಶವ ನೀರಿನಾಳದಲ್ಲಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದನ್ನು ಪತ್ತೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ ಸುಮಂತ್ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಆತನ ತಲೆ ಎರಡು ಬಂಡೆ ಕಲ್ಲುಗಳ ನಡುವೆ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
22 year old youth from Mangalore dies at Talakona falls in Tirupati. The deceased has been identified as Sumanth. The incident took place while shooting reels for Instagram.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm