ಬ್ರೇಕಿಂಗ್ ನ್ಯೂಸ್
04-07-23 12:04 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 4: ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಕೇರಳದ ಗಡಿಭಾಗ ಕಾಸರಗೋಡು ಜಿಲ್ಲೆಯಾದ್ಯಂತ ಜುಲೈ 4ರಂದು ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದ್ದರಿಂದ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದರು. ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಕುಂಬಳೆ ಬಳಿಯ ಅಂಗಡಿಮೊಗರು ಎಂಬಲ್ಲಿ ನಡೆದಿದೆ. ಅಂಗಡಿಮೊಗರು ಜಿಎಚ್ಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ, ಬಿಎಂ ಯೂಸುಫ್ ಎಂಬವರ ಪುತ್ರಿ ಆಯಿಷತ್ ನಿಹಾಂ(11) ಮೃತ ಬಾಲಕಿ.

ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ನಡೆದು ಹೋಗುತ್ತಿದ್ದಾಗ ಶಾಲೆ ಬಳಿಯಲ್ಲೇ ಇದ್ದ ಮರದ ರೆಂಬೆ ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಆಯಿಷತ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಬಾಲಕಿಗೂ ಗಾಯಗಳಾಗಿದ್ದವು. ಆಯಿಷಾಳನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ, ಬದುಕಿಸುವುದು ಸಾಧ್ಯವಾಗಿಲ್ಲ. ಜೊತೆಗೆ ತೆರಳುತ್ತಿದ್ದ ಬೇರೆ ವಿದ್ಯಾರ್ಥಿಗಳು ಸಮೀಪದಲ್ಲಿದ್ದರೂ, ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ.
Kasargod heavy rains, school colleges delcared holiday, 11-yr-old girl killed as tree falls during heavy wind, rain. The deceased student has been identified as Aishat Min Ha (11), a sixth standard student of Angadi Moger Government Higher Secondary School.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm