ಬ್ರೇಕಿಂಗ್ ನ್ಯೂಸ್
04-07-23 12:04 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 4: ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಕೇರಳದ ಗಡಿಭಾಗ ಕಾಸರಗೋಡು ಜಿಲ್ಲೆಯಾದ್ಯಂತ ಜುಲೈ 4ರಂದು ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದ್ದರಿಂದ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದರು. ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಕುಂಬಳೆ ಬಳಿಯ ಅಂಗಡಿಮೊಗರು ಎಂಬಲ್ಲಿ ನಡೆದಿದೆ. ಅಂಗಡಿಮೊಗರು ಜಿಎಚ್ಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ, ಬಿಎಂ ಯೂಸುಫ್ ಎಂಬವರ ಪುತ್ರಿ ಆಯಿಷತ್ ನಿಹಾಂ(11) ಮೃತ ಬಾಲಕಿ.

ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ನಡೆದು ಹೋಗುತ್ತಿದ್ದಾಗ ಶಾಲೆ ಬಳಿಯಲ್ಲೇ ಇದ್ದ ಮರದ ರೆಂಬೆ ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಆಯಿಷತ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಬಾಲಕಿಗೂ ಗಾಯಗಳಾಗಿದ್ದವು. ಆಯಿಷಾಳನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ, ಬದುಕಿಸುವುದು ಸಾಧ್ಯವಾಗಿಲ್ಲ. ಜೊತೆಗೆ ತೆರಳುತ್ತಿದ್ದ ಬೇರೆ ವಿದ್ಯಾರ್ಥಿಗಳು ಸಮೀಪದಲ್ಲಿದ್ದರೂ, ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ.
Kasargod heavy rains, school colleges delcared holiday, 11-yr-old girl killed as tree falls during heavy wind, rain. The deceased student has been identified as Aishat Min Ha (11), a sixth standard student of Angadi Moger Government Higher Secondary School.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 01:47 pm
HK News Desk
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm