ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.


ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.

ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm