ಬ್ರೇಕಿಂಗ್ ನ್ಯೂಸ್
11-07-23 01:17 pm HK News Desk ದೇಶ - ವಿದೇಶ
ಲಕ್ನೋ, ಜುಲೈ 11: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಇಂದು ಶಾಲಾ ಬಸ್ - ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಕಾರಿಗೆ ಶಾಲಾ ಬಸ್ ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಜನರು ಕಾರಿನಲ್ಲಿದ್ದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಡಿಸಿಪಿ (ಟ್ರಾಫಿಕ್) ರಮಾನಂದ್ ಕುಶ್ವಾಹ ಅವರು, ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಶಾಲಾ ಬಸ್ಗೆ ಕಾರು ಡಿಕ್ಕಿ ಹೊಡೆದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್ಜಿ ಪಡೆದು ತಪ್ಪು ದಿಕ್ಕಿನಿಂದ ಬರುತ್ತಿದ್ದ . ಕಾರು ಮೀರತ್ನಿಂದ ಗುರ್ಗಾಂವ್ಗೆ ಹೋಗುತ್ತಿತ್ತು ಆಗ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ' ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪವನ್ನೂ ವ್ಯಕ್ತಪಡಿಸಿದ್ದಾರೆ. ' ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ' ಎಂದು ಸಿಎಂ ಕಚೇರಿ ಟ್ವಿಟರ್ ನಲ್ಲಿ ಬರೆದುಕೊಂಡಿದೆ.
CCTV footage of the SUV-bus accident on Delhi-Meerut Expressway in Ghaziabad. pic.twitter.com/ZeIilkh3cQ
— Press Trust of India (@PTI_News) July 11, 2023
Six people were killed and two others critically injured after a school bus driving on the wrong side of the road rammed into an SUV on the Delhi-Meerut Expressway near Crossing Republik in Ghaziabad on Tuesday, police said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm