ಬ್ರೇಕಿಂಗ್ ನ್ಯೂಸ್
13-07-23 04:14 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 13: ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಸೇರಿ ಉತ್ತರ ಭಾರತದ ಆರು ರಾಜ್ಯಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಹಿಮಾಚಲದಲ್ಲಿ ಭಾರೀ ಹಾನಿಯಾಗಿದ್ದು, 90ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂರು ಸಾವಿರ ಕೋಟಿ ರೂ.ಗೂ ಅಧಿಕ ನಷ್ಟವಾಗಿರುವ ಅಂದಾಜು ಮಾಡಲಾಗಿದೆ.
ಯಮುನಾ ನದಿಯಲ್ಲಿ ಗುರುವಾರ ಬೆಳಗ್ಗೆ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು ಉತ್ತರ ದೆಹಲಿಯಲ್ಲಿ ಹಲವೆಡೆ ನೀರು ನಗರ ಪ್ರದೇಶಕ್ಕೆ ನುಗ್ಗಿದೆ. ಹರಿಯಾಣದ ಹತ್ತಿಕುಂಡ್ ಬ್ಯಾರೇಜ್ ತುಂಬಿದ್ದು ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಿದ್ದರಿಂದ ಯಮುನಾ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. 208.46 ಮೀಟರ್ ಎತ್ತರದಲ್ಲಿ ಯಮುನಾ ನದಿ ಹರಿಯುತ್ತಿವುದರಿಂದ ದೆಹಲಿ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ನಿವಾಸದ ಸಮೀಪಕ್ಕೂ ನೀರು ನುಗ್ಗಿ ಬಂದಿದೆ.








ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಿಎಂ ಅರವಿಂದ ಕೇಜ್ರಿವಾಲ್ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಎರಡು ದಿನದಿಂದ ಮಳೆ ಇಲ್ಲದೇ ಇದ್ದರೂ ಯಮುನಾ ನದಿ ಉಕ್ಕಿ ಹರಿಯುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರವಾಸಕ್ಕೆ ಬಂದಿದ್ದ 25 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ರಷ್ಯಾ ಸೇರಿದಂತೆ ಹೊರ ದೇಶಗಳಿಂದಲೂ ಆಗಮಿಸಿದ್ದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Noida Flood
— Siddharth (@SidKeVichaar) July 13, 2023
Godi Media will not show you this.
pic.twitter.com/pxQjJmdbhC
This is Temple in Sirmaur Himachal Pradesh under flood pic.twitter.com/PI3IIibmzp
— Go Himachal (@GoHimachal_) July 11, 2023
India News: At least 25 fatalities were reported Wednesday in the rain-battered northern states of Himachal Pradesh, Uttarakhand, Punjab, Haryana and Uttar Prades.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm