ಬ್ರೇಕಿಂಗ್ ನ್ಯೂಸ್
13-07-23 04:14 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 13: ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಸೇರಿ ಉತ್ತರ ಭಾರತದ ಆರು ರಾಜ್ಯಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಹಿಮಾಚಲದಲ್ಲಿ ಭಾರೀ ಹಾನಿಯಾಗಿದ್ದು, 90ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂರು ಸಾವಿರ ಕೋಟಿ ರೂ.ಗೂ ಅಧಿಕ ನಷ್ಟವಾಗಿರುವ ಅಂದಾಜು ಮಾಡಲಾಗಿದೆ.
ಯಮುನಾ ನದಿಯಲ್ಲಿ ಗುರುವಾರ ಬೆಳಗ್ಗೆ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು ಉತ್ತರ ದೆಹಲಿಯಲ್ಲಿ ಹಲವೆಡೆ ನೀರು ನಗರ ಪ್ರದೇಶಕ್ಕೆ ನುಗ್ಗಿದೆ. ಹರಿಯಾಣದ ಹತ್ತಿಕುಂಡ್ ಬ್ಯಾರೇಜ್ ತುಂಬಿದ್ದು ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಿದ್ದರಿಂದ ಯಮುನಾ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. 208.46 ಮೀಟರ್ ಎತ್ತರದಲ್ಲಿ ಯಮುನಾ ನದಿ ಹರಿಯುತ್ತಿವುದರಿಂದ ದೆಹಲಿ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ನಿವಾಸದ ಸಮೀಪಕ್ಕೂ ನೀರು ನುಗ್ಗಿ ಬಂದಿದೆ.
ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಿಎಂ ಅರವಿಂದ ಕೇಜ್ರಿವಾಲ್ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಎರಡು ದಿನದಿಂದ ಮಳೆ ಇಲ್ಲದೇ ಇದ್ದರೂ ಯಮುನಾ ನದಿ ಉಕ್ಕಿ ಹರಿಯುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರವಾಸಕ್ಕೆ ಬಂದಿದ್ದ 25 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ರಷ್ಯಾ ಸೇರಿದಂತೆ ಹೊರ ದೇಶಗಳಿಂದಲೂ ಆಗಮಿಸಿದ್ದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Noida Flood
— Siddharth (@SidKeVichaar) July 13, 2023
Godi Media will not show you this.
pic.twitter.com/pxQjJmdbhC
This is Temple in Sirmaur Himachal Pradesh under flood pic.twitter.com/PI3IIibmzp
— Go Himachal (@GoHimachal_) July 11, 2023
India News: At least 25 fatalities were reported Wednesday in the rain-battered northern states of Himachal Pradesh, Uttarakhand, Punjab, Haryana and Uttar Prades.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm