ಬ್ರೇಕಿಂಗ್ ನ್ಯೂಸ್
03-11-20 09:31 pm Headline Karnataka News Network ದೇಶ - ವಿದೇಶ
ಮೈಸೂರು, ನವೆಂಬರ್ 3 : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ನಕ್ಸಲ್ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಕಮಾಂಡೊಗಳು ಗಸ್ತು ತಿರುಗುತ್ತಿದ್ದ ವೇಳೆ ಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.

ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿ ತಮಿಳುನಾಡಿನ ಪುದುಕೋಟೆ ನಿವಾಸಿ
ವೇಣು ಮುರುಗನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ
ಪ್ರದೇಶದಲ್ಲಿ 'ಕೂಂಬಿಂಗ್' ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿತ್ತು.
ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲ್ಘಾಟ್ ಪ್ರದೇಶದ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ಮಣಿವಸಗಂ, ರೇನು, ಕಾರ್ತಿಕ, ಅರವಿಂದ ಎಂಬ ನಾಲ್ಕು ಜನ ನಕ್ಸಲರನ್ನು ಹತ್ಯೆ ಮಾಡಿತ್ತು.
The Police and Maoists have come across in Wayanad today early morning occurring in an encounter and suspected death of an extremist.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm