ಬ್ರೇಕಿಂಗ್ ನ್ಯೂಸ್
03-11-20 09:31 pm Headline Karnataka News Network ದೇಶ - ವಿದೇಶ
ಮೈಸೂರು, ನವೆಂಬರ್ 3 : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ನಕ್ಸಲ್ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಕಮಾಂಡೊಗಳು ಗಸ್ತು ತಿರುಗುತ್ತಿದ್ದ ವೇಳೆ ಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.
ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿ ತಮಿಳುನಾಡಿನ ಪುದುಕೋಟೆ ನಿವಾಸಿ
ವೇಣು ಮುರುಗನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ
ಪ್ರದೇಶದಲ್ಲಿ 'ಕೂಂಬಿಂಗ್' ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿತ್ತು.
ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲ್ಘಾಟ್ ಪ್ರದೇಶದ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ಮಣಿವಸಗಂ, ರೇನು, ಕಾರ್ತಿಕ, ಅರವಿಂದ ಎಂಬ ನಾಲ್ಕು ಜನ ನಕ್ಸಲರನ್ನು ಹತ್ಯೆ ಮಾಡಿತ್ತು.
The Police and Maoists have come across in Wayanad today early morning occurring in an encounter and suspected death of an extremist.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 03:45 pm
Mangalore Correspondent
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm