ಬ್ರೇಕಿಂಗ್ ನ್ಯೂಸ್
16-07-23 08:44 pm HK News Desk ದೇಶ - ವಿದೇಶ
ಕರಾಚಿ, ಜುಲೈ 16: ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ 150 ವರ್ಷಗಳ ಹಿಂದಿನದ್ದು ಎನ್ನಲಾದ ಹಳೆಯ ಹಿಂದು ದೇವಾಲಯ ಒಂದನ್ನು ನೆಲಸಮ ಮಾಡಲಾಗಿದೆ. ಅಪಾಯಕಾರಿ ಕಟ್ಟಡ ಎಂದು ಘೋಷಣೆ ಮಾಡಲಾಗಿದ್ದ ಕಾರಣ ದೇವಾಲಯವನ್ನು ಕೆಡವಲಾಗಿದ್ದು, ಸಿಂಧ್ ಪ್ರಾಂತ್ಯದ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ನಸುಕಿನಲ್ಲಿ ಪೊಲೀಸರ ಬಿಗಿ ಭದ್ರತೆಯಲ್ಲಿ ಕರಾಚಿಯಲ್ಲಿದ್ದ ಪಂಚಮುಖಿ ದೇವಾಲಯವನ್ನು ಕೆಡವಲಾಗಿದೆ. ರಾತ್ರೋರಾತ್ರಿ ದೇಗುಲ ಕೆಡವಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ದೇವಾಲಯವನ್ನು ನೋಡಿಕೊಳ್ಳುತ್ತಿದ್ದ ರಾಮನಾಥ ಮಿಶ್ರಾ ತಿಳಿಸಿದ್ದಾರೆ.
![]()
400 ರಿಂದ 500 ಚದರ ಗಜಗಳಷ್ಟು ಜಾಗದಲ್ಲಿ ಈ ದೇವಾಲಯ ಕಟ್ಟಡ ಇತ್ತು. ಇಲ್ಲಿರುವ ಜಾಗವನ್ನು ಕಬಳಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಈಗ ಹಳೆಯ ಕಟ್ಟಡ ಎಂದು ಕೆಡವಿ ಹಾಕಿದ್ದಾರೆ ಎಂದವರು ಹೇಳಿದ್ದಾರೆ.
ಇದು ಅಪಾಯಕಾರಿ ಕಟ್ಟಡ ಎಂದು ಘೋಷಣೆಯಾದ ಮೇಲೆಯೇ ಕೆಡವಲಾಗಿದೆ. ದೇವಸ್ಥಾನವನ್ನು ಮದ್ರಾಸ್ ಮೂಲದ ಹಿಂದೂ ಸಮುದಾಯ ಮುನ್ನಡೆಸುತ್ತಿದ್ದು, ಕಟ್ಟಡ ನೆಲಸಮಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ದೇವಾಲಯದ ಆಡಳಿತವು ಪೂರ್ಣ ಪ್ರಮಾಣದಲ್ಲಿ ಒಪ್ಪದಿದ್ದರೂ ಅಲ್ಲಿರುವ ದೇವರ ವಿಗ್ರಹಗಳನ್ನು ಸಣ್ಣ ಕೋಣೆಗೆ ಸ್ಥಳಾಂತರಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A Hindu temple, believed to be built nearly 150 years ago, has been demolished after being declared an old and dangerous structure in Karachi, the provincial capital of Pakistan’s Sindh province, leaving the Hindu community in shock.The Mari Mata Temple in Karachi’s Soldier Bazaar was razed to the ground by bulldozers in the presence of a heavy contingent of police force late on Friday night.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 01:47 pm
HK News Desk
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm