ಬ್ರೇಕಿಂಗ್ ನ್ಯೂಸ್
19-07-23 10:41 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 19: ಪಾಕಿಸ್ತಾನ ಬಿಟ್ಟು ಭಾರತದ ಪ್ರಿಯಕರನ ಜೊತೆ ಸೇರಲು ಬಂದಿರುವ ಸೀಮಾ ಹೈದರ್ ಉತ್ತರ ಪ್ರದೇಶ ಪೊಲೀಸರಿಗೆ ತಲೆನೋವಾಗಿದ್ದಾಳೆ. ಪಬ್ಜಿ ಗೇಮ್ ಮೂಲಕ ಬೆಳೆದಿದ್ದ ಪರಿಚಯದ ಬಳಿಕ ಪಾಕಿಸ್ತಾನದ ಗಂಡನನ್ನೇ ಬಿಟ್ಟು ನಾಲ್ವರು ಮಕ್ಕಳೊಂದಿಗೆ ಸೀಮಾ ಭಾರತಕ್ಕೆ ಬಂದಿದ್ದ ಸೀಮಾ ನೋಯ್ಡಾದ ಪ್ರಿಯಕರನ ಜೊತೆ ನೆಲೆಸಿದ್ದಾಳೆ. ಆದರೆ ಸೀಮಾ ಹೈದರ್ ಅರಳು ಹುರಿದಂತೆ ಇಂಗ್ಲೀಷ್ ಮಾತನಾಡುತ್ತಾಳೆ ಎಂಬ ಮಾಹಿತಿ ಆಕೆಯ ಬಗ್ಗೆ ಸಂಶಯ ಹುಟ್ಟಿಸಿದ್ದು ಉತ್ತರ ಪ್ರದೇಶ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಉತ್ತರ ಪ್ರದೇಶ ಪೊಲೀಸರು ವಿಚಾರಣೆ ಬಳಿಕ, ಮಹಿಳೆ ಬಳಿಯಿಂದ 4 ಮೊಬೈಲ್ ಫೋನ್, 5 ಪಾಕಿಸ್ತಾನ ಪಾಸ್ಪೋರ್ಟ್, 2 ವಿಡಿಯೋ ಕ್ಯಾಸೆಟ್ ವಶಪಡಿಕೊಂಡಿದ್ದಾರೆ. ಪಾಕಿಸ್ತಾನದಲ್ಲಿ ಅಧಿಕೃತ ಐದು ಪಾಸ್ಪೋರ್ಟ್ ಹೊಂದಿದ್ದಾಳೆ. ಇದರಲ್ಲಿ ಒಂದು ಪಾಸ್ಪೋರ್ಟ್ ಇನ್ನೂ ಬಳಕೆ ಮಾಡಿಲ್ಲ. ಇದರ ಜೊತೆಗೆ ಗುರುತಿನ ಚೀಟಿ ಸೇರಿದಂತೆ ಇತರ ಕೆಲವು ದಾಖಲೆಗಳನ್ನು ಸೀಮಾ ಹೈದರ್ ಬಳಿಯಿಂದ ವಶಕ್ಕೆ ಪಡೆಯಲಾಗಿದೆ.
ಸೀಮಾ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜತೆ ಸಂಪರ್ಕದಲ್ಲಿದ್ದಾಳೆ ಎಂಬ ಶಂಕೆಯ ಮೇರೆಗೆ ಎಡಿಎಸ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕೆಯ ಪ್ರಿಯಕರ ಸಚಿನ್ ಮೀನಾ ಹಾಗೂ ಆತನ ತಂದೆ ನೇತ್ರಪಾಲ್ ಸಿಂಗ್ನನ್ನೂ ವಿಚಾರಣೆ ನಡೆಸಲಾಗಿದೆ. ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಆಗಮಿಸಿದ ಮಹಿಳೆಗೆ ಆಶ್ರಯ ನೀಡಿದ ಬಗ್ಗೆ ಪ್ರಿಯಕರನ ವಿರುದ್ಧ ದೂರು ದಾಖಲಾಗಿದೆ. ಸೀಮಾ ಹೈದರ್ ಸೋದರ ಮತ್ತು ಚಿಕ್ಕಪ್ಪ ಪಾಕಿಸ್ತಾನ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಸೀಮಾ ನಡೆ ಶಂಕೆಗೆ ಕಾರಣವಾಗಿದ್ದು ಐಎಸ್ಐ ಸೂಚನೆಯಂತೆ ಗೂಢಚಾರಿಯಾಗಿ ದೆಹಲಿಗೆ ಬಂದಿದ್ದಾಳೆಯೇ ಎನ್ನುವ ಶಂಕೆ ಹುಟ್ಟಿಸಿದೆ. ಇದೇ ಅನುಮಾನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The mystery around Pakistani national Seema Ghulam Haider, who along with her four children crossed over to India via Nepal to be with her partner Sachin Meena, continues. The Uttar Pradesh Police's Anti Terrorist Squad (ATS) grilled her and Meena for the second consecutive day for eight hours before being allowed to return home.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm