ಬ್ರೇಕಿಂಗ್ ನ್ಯೂಸ್
20-07-23 01:31 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮರವಣಿಗೆ ಮಾಡಿದ ಘಟನೆ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶ ಚಂದ್ರಚೂಡ್ ಗರಂ ಆಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎರಡು ದಿನದ ಸಮಯ ಕೊಡುತ್ತೇನೆ. ನೀವು ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಗುಡುಗಿದ್ದಾರೆ.
ಮಹಿಳೆಯರ ಬೆತ್ತಲೆ ವಿಡಿಯೋ ಬಗ್ಗೆ ಮುಖ್ಯ ನ್ಯಾಯಾಧೀಶರು ಕಿಡಿಕಾರಿದ್ದು ಈ ರೀತಿಯ ಬೆಳವಣಿಗೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಇದಕ್ಕೇನು ಕ್ರಮ ಆಗಬೇಕೋ, ಅದನ್ನು ಕೂಡಲೇ ಮಾಡಬೇಕು. ಗಲಭೆ ಪೀಡಿತ ಪ್ರದೇಶದಲ್ಲಿ ಮಹಿಳೆಯರನ್ನು ಹಿಂಸೆಗೆ ಸಾಧನವಾಗಿ ಬಳಸುವುದು ಹೇಯ ಕೃತ್ಯ. ಸಾಂವಿಧಾನಿಕ ಮೌಲ್ಯಗಳಿಗೆ ಕಪ್ಪು ಚುಕ್ಕೆ. ಅಲ್ಲಿಂದ ಬರುತ್ತಿರುವ ವೀಡಿಯೊಗಳಿಂದ ನಾವು ತೀವ್ರ ವಿಚಲಿತರಾಗಿದ್ದೇವೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಸಿಜೆಐ ಚಂದ್ರಚೂಡ್ ಕಟು ಮಾತುಗಳಲ್ಲಿ ಗುಡುಗಿದ್ದಾರೆ.

ನಾವು ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವಲ್ಪ ಸಮಯ ನೀಡುತ್ತೇವೆ. ಇಲ್ಲದಿದ್ದರೆ ನಾವು ಹೆಜ್ಜೆ ಹಾಕುತ್ತೇವೆ ಎಂದು ಸಿಜೆಐ ಹೇಳುವ ಮೂಲಕ ಸರ್ಕಾರಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಒಂದು ಸಮುದಾಯದ ಪುರುಷರು ಇನ್ನೊಂದು ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡುತ್ತ ದೌರ್ಜನ್ಯ ಎಸಗಿರುವ ವಿಡಿಯೋ ವೈರಲ್ ಆಗಿದ್ದು ಇಡೀ ರಾಜ್ಯದಲ್ಲಿ ಆಕ್ರೋಶದ ಜ್ವಾಲೆ ಎಬ್ಬಿಸಿದೆ.
The Supreme Court Thursday expressed “deep concern” over the video of two women being paraded naked in Manipur and asked the State and Central governments to apprise it of the action taken to bring the perpetrators to book.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm