ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm