ಬ್ರೇಕಿಂಗ್ ನ್ಯೂಸ್
06-08-20 05:39 am Headline Karnataka News Network ದೇಶ - ವಿದೇಶ
ದುಬೈ, ಆಗಸ್ಟ್ 6: ಬೈರುತ್ ಸ್ಫೋಟದ ಆಘಾತದಿಂದಲೇ ಇನ್ನು ಹೊರಬಂದಿಲ್ಲ. ಇದೀಗ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಜ್ಮಾನ್ ಮಾರುಕಟ್ಟೆಯಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ದುಬೈನಿಂದ ಸುಮಾರು 50 ಕಿ.ಮೀ ದೂರದಲ್ಲಿ ಆಗಸ್ಟ್ 5ರ ಸಂಜೆ ಸುಮಾರು 6.30ರ ಸಮಯಕ್ಕೆ ಈ ಅನಾಹುತ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಅಂದ್ರೆ ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಬೆಂಕಿ ಅವಘಡದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ, ಈ ಅಪಘಾತಕ್ಕೆ ನಿಖರವಾದ ಕಾರಣ ತಿಳಿದಿಲ್ಲ.
ಸುಮಾರು ಮೂರು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ನಡೆದಿದೆ ಹಾಗೂ ಮಾರುಕಟ್ಟೆಯ ಇನ್ನು ಕೆಲವಡೆ ಕೂಲಿಂಗ್ ಕೆಲಸ ಮಾಡಲಾಗುತ್ತಿದೆ.
ಎರಡು ದಿನಗಳ ಹಿಂದೆಯಷ್ಟೇ ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ಭೀಕರ ಸ್ಫೋಟ ಸಂಭವಿಸಿ 113 ಮಂದಿ ಮೃತಪಟ್ಟಿದ್ದರು. 4000ಕ್ಕೂ ಅಧಿಕ ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಇನ್ನು ಸುಮಾರು ಜನರು ನಾಪತ್ತೆಯಾಗಿದ್ದಾರೆ.
Video:
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm