ಬ್ರೇಕಿಂಗ್ ನ್ಯೂಸ್
06-08-20 05:39 am Headline Karnataka News Network ದೇಶ - ವಿದೇಶ
ದುಬೈ, ಆಗಸ್ಟ್ 6: ಬೈರುತ್ ಸ್ಫೋಟದ ಆಘಾತದಿಂದಲೇ ಇನ್ನು ಹೊರಬಂದಿಲ್ಲ. ಇದೀಗ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಜ್ಮಾನ್ ಮಾರುಕಟ್ಟೆಯಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ದುಬೈನಿಂದ ಸುಮಾರು 50 ಕಿ.ಮೀ ದೂರದಲ್ಲಿ ಆಗಸ್ಟ್ 5ರ ಸಂಜೆ ಸುಮಾರು 6.30ರ ಸಮಯಕ್ಕೆ ಈ ಅನಾಹುತ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಅಂದ್ರೆ ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಬೆಂಕಿ ಅವಘಡದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ, ಈ ಅಪಘಾತಕ್ಕೆ ನಿಖರವಾದ ಕಾರಣ ತಿಳಿದಿಲ್ಲ.

ಸುಮಾರು ಮೂರು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ನಡೆದಿದೆ ಹಾಗೂ ಮಾರುಕಟ್ಟೆಯ ಇನ್ನು ಕೆಲವಡೆ ಕೂಲಿಂಗ್ ಕೆಲಸ ಮಾಡಲಾಗುತ್ತಿದೆ.
ಎರಡು ದಿನಗಳ ಹಿಂದೆಯಷ್ಟೇ ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ಭೀಕರ ಸ್ಫೋಟ ಸಂಭವಿಸಿ 113 ಮಂದಿ ಮೃತಪಟ್ಟಿದ್ದರು. 4000ಕ್ಕೂ ಅಧಿಕ ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಇನ್ನು ಸುಮಾರು ಜನರು ನಾಪತ್ತೆಯಾಗಿದ್ದಾರೆ.
Video:
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm