ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 08:09 pm
Mangalore Correspondent
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm