ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm