ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm