ಬ್ರೇಕಿಂಗ್ ನ್ಯೂಸ್
05-11-20 10:17 am Headline Karnataka News Network ದೇಶ - ವಿದೇಶ
ಮುಂಬೈ: ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಗೆ ಅಲಿಗಢ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಜಾಮೀನು ನೀಡಲು ನಿರಾಕರಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದರು.
ಅರ್ನಬ್ ರನ್ನು 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯವನ್ನು ಕೋರಿದರು. ಗೋಸ್ವಾಮಿ ಪ್ರಭಾವಿ ವ್ಯಕ್ತಿಯಾಗಿದ್ದು, ಪ್ರಕರಣದ ಪುರಾವೆಯನ್ನು ತಿರುಚಬಲ್ಲರು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.
ಬಂಧನದ ವೇಳೆ ಅರ್ನಬ್ ಗೋಸ್ವಾಮಿ ಅವರ ಮೇಲೆ ಹಲ್ಲೆ ಮಾಡಿ, ಬಲವಂತವಾಗಿ ಮನೆಯಿಂದ ಎಳೆದುಕೊಂಡು ಹೋಗಲಾಗಿದೆ ಎಂದು ರಿಪಬ್ಲಿಕ್ ಟಿವಿ ವರದಿ ಮಾಡಿದೆ. ಈ ವೇಳೆ ಅರ್ನಬ್ ಗೋಸ್ವಾಮಿ ಅವರ ಹೆಂಡತಿ, ಮಗ, ಅತ್ತೆ, ಮಾವನ ಮೇಲೂ ದೈಹಿಕವಾಗಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. 2018ರ ಮೇ ತಿಂಗಳಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು.
A court in Alibaug rejected the police's demand for 14-day custody but also dismissed Arnab Goswami's charge that he had been physically assaulted while being arrested, an allegation he made several times in the day.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am