ಬ್ರೇಕಿಂಗ್ ನ್ಯೂಸ್
06-08-20 06:39 am Headline Karnataka News Network ದೇಶ - ವಿದೇಶ
ಶ್ರೀನಗರ(ಆ. 06): ಜಮ್ಮು-ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅವರು ಉಗ್ರರಿಗೆ ಬಲಿಯಾದ ಬಿಜೆಪಿ ನಾಯಕ. ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಅವರು ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.
ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಮೊನ್ನೆಯಷ್ಟೇ (ಆ. 4ರಂದು) ಕುಲಗಾಮ್ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ಎಸಗಿದ್ದರು. ಅದೃಷ್ಟಕ್ಕೆ ಅರಿಫ್ ಅವರು ಸಾವಿನಿಂದ ಪಾರಾದರೂ ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಬಹಳಷ್ಟು ಉಗ್ರರನ್ನು ಸಂಹರಿಸಲಾಗಿದೆ. ಇದರಿಂದ ಹತಾಶೆಗೊಂಡು ಸುಲಭ ಗುರಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಗತ್ಯ ಇರುವ ಕಡೆ ಭದ್ರತೆ ಒದಗಿಸುತ್ತಿದ್ದೇವೆ. ಅಪಾಯವನ್ನು ಅಂದಾಜು ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಮುರ್ಮು ಹೇಳಿದ್ಧಾರೆ. ಮುರ್ಮು ಅವರು ನೂತನ ಸಿಎಜಿಯಾಗಿ ನೇಮಕವಾಗುತ್ತಿದ್ದು, ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ಅವರ ಸ್ಥಾನವನ್ನು ಮನೋಜ್ ಸಿನ್ಹ ತುಂಬಲಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am