ಬ್ರೇಕಿಂಗ್ ನ್ಯೂಸ್
06-08-20 06:39 am Headline Karnataka News Network ದೇಶ - ವಿದೇಶ
ಶ್ರೀನಗರ(ಆ. 06): ಜಮ್ಮು-ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅವರು ಉಗ್ರರಿಗೆ ಬಲಿಯಾದ ಬಿಜೆಪಿ ನಾಯಕ. ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಅವರು ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.
ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಮೊನ್ನೆಯಷ್ಟೇ (ಆ. 4ರಂದು) ಕುಲಗಾಮ್ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ಎಸಗಿದ್ದರು. ಅದೃಷ್ಟಕ್ಕೆ ಅರಿಫ್ ಅವರು ಸಾವಿನಿಂದ ಪಾರಾದರೂ ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಬಹಳಷ್ಟು ಉಗ್ರರನ್ನು ಸಂಹರಿಸಲಾಗಿದೆ. ಇದರಿಂದ ಹತಾಶೆಗೊಂಡು ಸುಲಭ ಗುರಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಗತ್ಯ ಇರುವ ಕಡೆ ಭದ್ರತೆ ಒದಗಿಸುತ್ತಿದ್ದೇವೆ. ಅಪಾಯವನ್ನು ಅಂದಾಜು ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಮುರ್ಮು ಹೇಳಿದ್ಧಾರೆ. ಮುರ್ಮು ಅವರು ನೂತನ ಸಿಎಜಿಯಾಗಿ ನೇಮಕವಾಗುತ್ತಿದ್ದು, ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ಅವರ ಸ್ಥಾನವನ್ನು ಮನೋಜ್ ಸಿನ್ಹ ತುಂಬಲಿದ್ದಾರೆ.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm