ಬ್ರೇಕಿಂಗ್ ನ್ಯೂಸ್
06-08-20 06:39 am Headline Karnataka News Network ದೇಶ - ವಿದೇಶ
ಶ್ರೀನಗರ(ಆ. 06): ಜಮ್ಮು-ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅವರು ಉಗ್ರರಿಗೆ ಬಲಿಯಾದ ಬಿಜೆಪಿ ನಾಯಕ. ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಅವರು ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.
ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಮೊನ್ನೆಯಷ್ಟೇ (ಆ. 4ರಂದು) ಕುಲಗಾಮ್ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ಎಸಗಿದ್ದರು. ಅದೃಷ್ಟಕ್ಕೆ ಅರಿಫ್ ಅವರು ಸಾವಿನಿಂದ ಪಾರಾದರೂ ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಬಹಳಷ್ಟು ಉಗ್ರರನ್ನು ಸಂಹರಿಸಲಾಗಿದೆ. ಇದರಿಂದ ಹತಾಶೆಗೊಂಡು ಸುಲಭ ಗುರಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಗತ್ಯ ಇರುವ ಕಡೆ ಭದ್ರತೆ ಒದಗಿಸುತ್ತಿದ್ದೇವೆ. ಅಪಾಯವನ್ನು ಅಂದಾಜು ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಮುರ್ಮು ಹೇಳಿದ್ಧಾರೆ. ಮುರ್ಮು ಅವರು ನೂತನ ಸಿಎಜಿಯಾಗಿ ನೇಮಕವಾಗುತ್ತಿದ್ದು, ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ಅವರ ಸ್ಥಾನವನ್ನು ಮನೋಜ್ ಸಿನ್ಹ ತುಂಬಲಿದ್ದಾರೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm