ಬ್ರೇಕಿಂಗ್ ನ್ಯೂಸ್
06-08-20 06:39 am Headline Karnataka News Network ದೇಶ - ವಿದೇಶ
ಶ್ರೀನಗರ(ಆ. 06): ಜಮ್ಮು-ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅವರು ಉಗ್ರರಿಗೆ ಬಲಿಯಾದ ಬಿಜೆಪಿ ನಾಯಕ. ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಅವರು ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.
ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಮೊನ್ನೆಯಷ್ಟೇ (ಆ. 4ರಂದು) ಕುಲಗಾಮ್ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ಎಸಗಿದ್ದರು. ಅದೃಷ್ಟಕ್ಕೆ ಅರಿಫ್ ಅವರು ಸಾವಿನಿಂದ ಪಾರಾದರೂ ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಬಹಳಷ್ಟು ಉಗ್ರರನ್ನು ಸಂಹರಿಸಲಾಗಿದೆ. ಇದರಿಂದ ಹತಾಶೆಗೊಂಡು ಸುಲಭ ಗುರಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಗತ್ಯ ಇರುವ ಕಡೆ ಭದ್ರತೆ ಒದಗಿಸುತ್ತಿದ್ದೇವೆ. ಅಪಾಯವನ್ನು ಅಂದಾಜು ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಮುರ್ಮು ಹೇಳಿದ್ಧಾರೆ. ಮುರ್ಮು ಅವರು ನೂತನ ಸಿಎಜಿಯಾಗಿ ನೇಮಕವಾಗುತ್ತಿದ್ದು, ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ಅವರ ಸ್ಥಾನವನ್ನು ಮನೋಜ್ ಸಿನ್ಹ ತುಂಬಲಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm