ಬ್ರೇಕಿಂಗ್ ನ್ಯೂಸ್
06-08-20 07:12 am Headline Karnataka News Network ದೇಶ - ವಿದೇಶ
ನವದೆಹಲಿ(ಆ. 06): ಆರ್ಥಿಕ ಅಧಃಪತನವನ್ನು ತಪ್ಪಿಸಲು ರೆಪೋ ದರ ಇನ್ನಷ್ಟು ಇಳಿಯಬಹುದು ಎಂಬ ಉದ್ಯಮಪಂಡಿತರ ನಿರೀಕ್ಷೆ ಇವತ್ತು ಹುಸಿಯಾಗಿದೆ. ರೆಪೋ ಮತ್ತು ರಿವರ್ಸ್ ರೆಪೋ ದರದಲ್ಲಿ ಯಥಾಸ್ಥಿತಿ ಪಾಲನೆ ಮಾಡಲು ಆರ್ಬಿಐ ನಿರ್ಧರಿಸಿದೆ.
ಹಣಕಾಸು ಚಲನೆಗೆ ಪ್ರಮುಖ ಪಾತ್ರ ವಹಿಸುವ ರೆಪೋ ದರ ಶೇ. 4ರಲ್ಲಿ ಮುಂದುವರಿಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಮಾಧ್ಯಮಗಳಿಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಚಟುವಟಿಕೆ ಬಹಳ ಸೂಕ್ಷ್ಮ ಸ್ಥಿತಿಯಲ್ಲೇ ಮುಂದುವರಿದಿದೆ. ಆದರೆ, ಜಾಗತಿಕ ಹಣಕಾಸು ಮಾರುಕಟ್ಟೆಗಳು ಆಶಾದಾಯಕವೆನಿಸಿವೆ ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ಈ ಬಾರಿಯ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಬಹುದು ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಶೆ. 75ರಷ್ಟು ಅರ್ಥಶಾಸ್ತ್ರಜ್ಞರು ಅಂದಾಜು ಮಾಡಿದ್ದರು. ಈ ತ್ರೈಮಾಸಿಕವಷ್ಟೇ ಅಲ್ಲ ಮುಂದಿನ ತ್ರೈಮಾಸಿಕದಲ್ಳೂ 25 ಬೇಸಿಸ್ ಪಾಯಿಂಟ್ ಇಳಿಕೆಯಾಗಿ ರೆಪೋ ದರ ಶೇ 3.5ಕ್ಕೆ ಇಳಿಕೆಯಾಗಬಹುದು ಎಂದು ತಜ್ಞರು ನಿರೀಕ್ಷಿಸಿದ್ದರು. ಆದರೆ, ಎಂಪಿಸಿ ಸಭೆಯಲ್ಲಿ ಯಥಾಸ್ಥಿತಿ ಪಾಲನೆಯ ನಿರ್ಧಾರದೊಂದಿಗೆ ದೇಶದ ಅರ್ಥಶಾಸ್ತ್ರಜ್ಞರ ನಿರೀಕ್ಷೆ ಹುಸಿಯಾದಂತಾಗಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm