ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.
ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 07:18 pm
HK News Desk
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
03-09-25 08:09 pm
Mangalore Correspondent
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm