ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.


ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm