ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.


ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am