ಬ್ರೇಕಿಂಗ್ ನ್ಯೂಸ್
06-11-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 06: ಆನ್ ಲೈನ್ ಜೂಜು ಎಂತಲೇ ಕರೆಸಿಕೊಂಡಿರುವ ಎಲ್ಲ ರೀತಿಯ ವಿಡಿಯೋ ಗೇಮ್ ಗಳನ್ನು ನಿಷೇಧಿಸಲು ತಮಿಳುನಾಡು ಸರಕಾರ ಚಿಂತನೆ ನಡೆಸಿದೆ.
ಆನ್ ಲೈನ್ ರಮ್ಮಿ ರೀತಿಯ ಜೂಜಾಟದಿಂದಾಗಿ ಬಹಳಷ್ಟು ಯುವಕರು ಹಣ ಕಳೆದುಕೊಂಡು ಆತ್ಮಹತ್ಯೆ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ರಚಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ ತಿಳಿಸಿದ್ದಾರೆ.
ಆನ್ ಲೈನ್ ಜೂಜಾಟ ನಿಷೇಧಿಸಬೇಕೆಂದು ಸಾರ್ವಜನಿಕರಿಂದ ಮನವಿಗಳು ಬಂದಿವೆ. ಇಂಥ ಆಟಗಳನ್ನು ನಿಷೇಧಿಸಲು ಸೂಕ್ತ ಕಾನೂನು ಬೇಕಾಗುತ್ತದೆ. ಅದಕ್ಕಾಗಿ ಜೂಜಿನ ನಿಯಂತ್ರಣದ ಜೊತೆಗೆ ಆನ್ ಲೈನ್ ಗೇಮ್ಸ್ ಆಡುವ ಮಂದಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆನ್ ಲೈನ್ ಜೂಜಾಟವನ್ನೇ ಶಿಕ್ಷಾರ್ಹವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಯುವಜನತೆಯಲ್ಲಿ ಇಂಟರ್ನೆಟ್ ಬಳಕೆ ಹೆಚ್ಚಿದ್ದು ತಮಗೇ ಅರಿವಿಲ್ಲದಂತೆ ಆನ್ ಲೈನ್ ಜೂಜಾಟಗಳಲ್ಲಿ ಬಿದ್ದು ಹಣ ಕಳಕೊಳ್ಳುತ್ತಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸರಕಾರದ ಅರಿವಿಗೆ ಬಂದಿದ್ದು, ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
The Tamil Nadu government is taking steps to ban online games involving money, Chief Minister K. Palaniswami said on Thursday. Talking to reporters in Coimbatore, Palaniswami said taking into account that many persons have committed suicide due to online rummy, the government is taking steps to ban the online games played with money stakes.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 08:09 pm
Mangalore Correspondent
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm